ಶಾಸಕಾಂಗ ವ್ಯವಹಾರಗಳು, ನೀತಿ ನಿರ್ಧಾರಗಳು ಹಾಗೂ ರಾಜಕೀಯ ಬೆಳವಣಿಗೆಗಳ ವರದಿ.

ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ.

ಪ್ರಿಯಾಂಕ್ ಖರ್ಗೆ ಅವರದ್ದು ಕೇವಲ ಅಪ್ಪನ ನೆರಳಿನಲ್ಲಿ ಅಧಿಕಾರ ಅನುಭವಿಸುವ ಪಿತ್ರಾರ್ಜಿತ ರಾಜಕಾರಣ. ಆದರೆ ನನ್ನದು ಸ್ವಂತ ಬಲದಿಂದ ಬೆಳೆದುಬಂದ ಸ್ವಯಾರ್ಜಿತ ರಾಜಕಾರಣ ಎಂದು ಛಲವಾದಿ ನಾರಾಯಣ ಸ್ವಾಮಿ ತಿರುಗೇಟು ನೀಡಿದರು.